ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು ಕಟ್ಟಡ ತ್ಯಾಜ್ಯದ ವಿಲೇವಾರಿಗಾಗಿ ಗುರುತಿಸಲಾಗಿದೆ.
ಮುಂದೆನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ನಗರ ಪಾಲಿಕೆಯಿಂದ ನಿಗದಿಗೊಳಿಸಿರುವ ಸ್ಥಳದಲ್ಲೇ ಕಡ್ಡಾಯವಾಗಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದ್ದು, ಒಂದು ವೇಳೆ ನಗರ ಪ್ರದೇಶದ ಇತರೆ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಕಂಡುಬoದಲ್ಲಿ ಸಂಬoಧಪಟ್ಟ ಕಟ್ಟಡದ ಮಾಲೀಕರಿಗೆ ಮತ್ತು ವಾಹನದ ಮಾಲೀಕರಿಗೆ ಭಾರಿ ಮೊತ್ತದ ದಂಡವನ್ನು ವಿಧಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದೆಂದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…