elephant tiger kabini
ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ.
ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಸಲಗದ ಆರ್ಭಟಕ್ಕೆ ಬೆದರಿ ಹುಲಿರಾಯ ಓಡುತ್ತಿದೆ.
ಇದನ್ನೂ ಓದಿ:- ಅನ್ನದಾತರ ಅಂಗಳ | ಕೃಷಿಕರಿಗೆ ವಾರದ ಸಲಹೆಗಳು
ಸಹಜವಾಗಿ ಹುಲಿ ಆನೆಯನ್ನ ಹೆದರಿಸುತ್ತದೆ. ಆದರೆ ಇಲ್ಲಿ ಹುಲಿಯನ್ನೇ ಗಜರಾಜ ಅಟ್ಟಾಡಿಸಿ ಓಡಿಸಿರುವ ಅಪರೂಪದ ಘಟನೆ ನಡೆದಿದೆ.
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…