ಮೈಸೂರು: ಕೂಂಬಿಂಗ್ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ.
ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್ ನಡೆಸುತ್ತಿದ್ದರು. ಈ ವೇಳೆ ಅಠಾತ್ತನೇ ಬಂದ ವ್ಯಾಘ್ರ ಅರಣ್ಯ ಇಲಾಖೆ ಸಿಬ್ಬಂದಿಯೋರ್ವರ ಮೇಲೆ ದಾಳಿ ಮಾಡಿದೆ.
ಪರಿಣಾಮ ದಿನಗೂಲಿ ನೌಕರ ದಿವಾಕರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುಲಿ ಪತ್ತೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸುವ ವೇಳೆ ಜೋಳದ ಜಮೀನಿನಲ್ಲಿದ್ದ ವ್ಯಾಘ್ರ ದಿವಾಕರ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಜೊತೆಗಿದ್ದವರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಹುಲಿ ಅಲ್ಲಿಂದ ಪರಾರಿಯಾಗಿ ಕಾಡು ಸೇರಿದೆ.
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ…
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…