ಮೈಸೂರು: ಕೂಂಬಿಂಗ್ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ.
ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್ ನಡೆಸುತ್ತಿದ್ದರು. ಈ ವೇಳೆ ಅಠಾತ್ತನೇ ಬಂದ ವ್ಯಾಘ್ರ ಅರಣ್ಯ ಇಲಾಖೆ ಸಿಬ್ಬಂದಿಯೋರ್ವರ ಮೇಲೆ ದಾಳಿ ಮಾಡಿದೆ.
ಪರಿಣಾಮ ದಿನಗೂಲಿ ನೌಕರ ದಿವಾಕರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುಲಿ ಪತ್ತೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸುವ ವೇಳೆ ಜೋಳದ ಜಮೀನಿನಲ್ಲಿದ್ದ ವ್ಯಾಘ್ರ ದಿವಾಕರ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಜೊತೆಗಿದ್ದವರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಹುಲಿ ಅಲ್ಲಿಂದ ಪರಾರಿಯಾಗಿ ಕಾಡು ಸೇರಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…