ಮೈಸೂರು

ಹುಲಿ ದಾಳಿ | ಅಧಿಕಾರಿಗಳನ್ನ ತರೆಟೆಗೆ ತೆಗೆದುಕೊಂಡ ಶಾಸಕ ಅನಿಲ್‌ ಚಿಕ್ಕಮಾದು

ಸರಗೂರು : ಹುಲಿ ದಾಳಿ ನಡೆಸಿ ರೈತನ ಬಲಿ ಪಡೆದ ಮುಳ್ಳೂರು ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಹಿನ್ನಲೆ ಅಸಮಾಧಾನ ವ್ಯಕ್ತವಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋನಾಯಿಸಿದ ಅನಿಲ್ ಚಿಕ್ಕಮಾದು ಅಸಮಧಾನ ವ್ಯಕ್ತಪಡಿಸಿದ್ದಾರೆ. ನಾನು ಬಂದು ಅರ್ಧ ಗಂಟೆ ಆದ್ರೂ ನೀವು ಬಂದಿಲ್ಲ ಕಾರಣ ಏನು..? ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ಸಭೆ ನಡೆಸೋಣವೆಂದರೆ ನೀವೇ ಬಂದಿಲ್ಲ. ಇದಕ್ಕೆ ಕಾರಣವಾದ್ರೂ ಏನು ಎಂದು ಶಾಸಕರು ತಮ್ಮ ಅಸಹಾಯಕತೆ ತೋರಿಸಿಕೊಂಡಿದ್ದಾರೆ.

ಇದನ್ನು ಓದಿ: ಸರಗೂರು| ಹುಲಿ ದಾಳಿಗೆ ವ್ಯಕ್ತಿ ಬಲಿ

ಪರಿಹಾರ ನೀಡುವ ಬಗ್ಗೆ ಅಧಿಕಾರಿ ತಿಳಿಸಿದಾಗ ಅನಿಲ್ ಚಿಕ್ಕಮಾದು ಮೃದುವಾಗೇ ಅಧಿಕಾರಿಗೆ ಕ್ಲಾಸ್ ತಗೊಂಡಿದ್ದಾರೆ. ಕಳೆದ ವಾರ ಹುಲಿ ಹೆಜ್ಜೆ ಕಾಣಿಸಿಕೊಂಡ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ರೂ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. ಶಾಸಕರ ಯಾವೊಂದು ಪ್ರಶ್ನೆಗೂ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಅಧಿಕಾರಿಯಿಂದ ಸಮರ್ಪಕ ಉತ್ತರ ದೊರೆಯಲಿಲ್ಲ. ಜನಪ್ರತಿನಿಧಿಯ ಪರಿಸ್ಥಿತಿಯೇ ಹೀಗಾದ್ರೆ ಸಾಮಾನ್ಯ ರೈತನ ಪಾಡೇನು.?

ಆಂದೋಲನ ಡೆಸ್ಕ್

Recent Posts

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

2 mins ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

1 hour ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

2 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

3 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

3 hours ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

3 hours ago