ಮೈಸೂರು

ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಜನತೆ

ಸರಗೂರು: ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ವ್ಯಕ್ತಿಯನ್ನು ಕೊಂದಿದ್ದ ತಾಯಿ ಹುಲಿ ಕಳೆದ ರಾತ್ರಿ ಸೆರೆಯಾಗಿದೆ.

ನಾಲ್ಕು ಮರಿಗಳಿಗೆ ಜನ್ಮ ನೀಡಿ ವ್ಯಕ್ತಿಯನ್ನು ಕೊಂದು ಹಾಕಿದ್ದ ಹುಲಿ, ಒಂದು ತಿಂಗಳಿನಿಂದಲೂ ಅರಣ್ಯ ಇಲಾಖೆಯವರನ್ನು ಸತಾಯಿಸಿತ್ತು.

ಇದನ್ನು ಓದಿ: ಹುಲಿ ದಾಳಿಯಿಂದ ಬಚಾವಾಗಲು ಮುಖವಾಡದ ಮೊರೆ!

ಪ್ರಾರಂಭದಲ್ಲಿ ಎರಡು ಮರಿಗಳನ್ನು ಸೆರೆ ಹಿಡಿಯಲಾಗಿತ್ತು. ಕಳೆದ ಮಧ್ಯರಾತ್ರಿ ಹುಲಿ ಸ್ಥಳವನ್ನು ಬಿಟ್ಟು ಹೊರ ಬರುವುದನ್ನೇ ಕಾಯುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ನಾಲ್ಕು ಆನೆಗಳು, ಅರವಳಿಕೆ ತಜ್ಞರು, ಸುಮಾರು 30ಕ್ಕೂ ಹೆಚ್ಚು ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಹೊಸಬೀರ್ವಾಳು ಗ್ರಾಮದ ಜಮೀನೊಂದರಲ್ಲಿ ಹುಲಿಯನ್ನು ಸೆರೆ ಹಿಡಿಯುವ ಮೂಲಕ ಯಶಸ್ವಿಯಾಗಿದ್ದಾರೆ.

ಸೆರೆಗೊಂಡ ಹುಲಿಯನ್ನು ಮತ್ತು ಮರಿಗಳನ್ನು ಒಟ್ಟುಗೂಡಿಸಿ ಬ್ನನೇರುಘಟ್ಟ ಅರಣ್ಯ ಪ್ರದೇಶಕ್ಕೆ ಸ್ಥಳಾಂತರ ಮಾಡುವುದಾಗಿ ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

2 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

2 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

2 hours ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

2 hours ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

2 hours ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

3 hours ago