ಮೈಸೂರು

ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಜನತೆ

ಸರಗೂರು: ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ವ್ಯಕ್ತಿಯನ್ನು ಕೊಂದಿದ್ದ ತಾಯಿ ಹುಲಿ ಕಳೆದ ರಾತ್ರಿ ಸೆರೆಯಾಗಿದೆ.

ನಾಲ್ಕು ಮರಿಗಳಿಗೆ ಜನ್ಮ ನೀಡಿ ವ್ಯಕ್ತಿಯನ್ನು ಕೊಂದು ಹಾಕಿದ್ದ ಹುಲಿ, ಒಂದು ತಿಂಗಳಿನಿಂದಲೂ ಅರಣ್ಯ ಇಲಾಖೆಯವರನ್ನು ಸತಾಯಿಸಿತ್ತು.

ಇದನ್ನು ಓದಿ: ಹುಲಿ ದಾಳಿಯಿಂದ ಬಚಾವಾಗಲು ಮುಖವಾಡದ ಮೊರೆ!

ಪ್ರಾರಂಭದಲ್ಲಿ ಎರಡು ಮರಿಗಳನ್ನು ಸೆರೆ ಹಿಡಿಯಲಾಗಿತ್ತು. ಕಳೆದ ಮಧ್ಯರಾತ್ರಿ ಹುಲಿ ಸ್ಥಳವನ್ನು ಬಿಟ್ಟು ಹೊರ ಬರುವುದನ್ನೇ ಕಾಯುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ನಾಲ್ಕು ಆನೆಗಳು, ಅರವಳಿಕೆ ತಜ್ಞರು, ಸುಮಾರು 30ಕ್ಕೂ ಹೆಚ್ಚು ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಹೊಸಬೀರ್ವಾಳು ಗ್ರಾಮದ ಜಮೀನೊಂದರಲ್ಲಿ ಹುಲಿಯನ್ನು ಸೆರೆ ಹಿಡಿಯುವ ಮೂಲಕ ಯಶಸ್ವಿಯಾಗಿದ್ದಾರೆ.

ಸೆರೆಗೊಂಡ ಹುಲಿಯನ್ನು ಮತ್ತು ಮರಿಗಳನ್ನು ಒಟ್ಟುಗೂಡಿಸಿ ಬ್ನನೇರುಘಟ್ಟ ಅರಣ್ಯ ಪ್ರದೇಶಕ್ಕೆ ಸ್ಥಳಾಂತರ ಮಾಡುವುದಾಗಿ ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago