ಹುಣಸೂರು : ತಾಲೂಕಿನ ಚಿಕ್ಕಾಡಿಗನಹಳ್ಳಿಯ ಸುತ್ತಮುತ್ತ ಆಗಾಗ ರೈತರಿಗೆ ಕಾಣಿಸಿಕೊಂಡು ಭೀತಿ ಹುಟ್ಟಿಸಿದ್ದ ಹುಲಿ ಮರಿ ಸೆರೆಯಾಗಿದೆ.
ಗ್ರಾಮದಲ್ಲಿ ಆಗಾಗ ತಾಯಿ ಹುಲಿ ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ಈ ಹಿನ್ನೆಲೆ ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. ಒಂದು ಗಂಡು ಹುಲಿ ಮರಿ ಸೆರೆಯಾಗಿದೆ. ತಾಯಿ ಹುಲಿ ಎರಡು ಮರಿಗಳಿಗಾಗಿ ಹುಡುಕಾಟ ಮುಂದುವರಿದಿದೆ.
ಇದನ್ನು ಓದಿ: ಎಐ ಹುಲಿ ಹಾವಳಿಗೆ ಹೈರಾಣಾದ ಜನತೆ: ಕಿಡಿಗೇಡಿಗಳಿಗೆ ವಾರ್ನಿಂಗ್ ಕೊಟ್ಟ ಅರಣ್ಯ ಇಲಾಖೆ
ಬಿಳಿಕೆರೆಯ ಚಿಕ್ಕಾಡಿಗನಹಳ್ಳಿ ಹಾಗೂ ಇಲವಾಲ ಹೋಬಳಿ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ದೊಡ್ಡಕಾಡನಹಳ್ಳಿ, ರಟ್ನಳ್ಳಿ, ಹೊಸಕಾಮನಕೊಪ್ಪಲು, ಹಳೇಕಾಮನಕೊಪ್ಪಲು, ಈರಪ್ಪನಕೊಪ್ಪಲು ಸುತ್ತಮುತ್ತಲ ಗ್ರಾಮಗಳಲ್ಲಿ ಹುಲಿ ಹಾಗೂ ಮರಿ ಓಡಾಡುತ್ತಿರುವ ಮಾಹಿತಿ ಲಭ್ಯವಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…