ಮೈಸೂರು : ಬೇಸಿಗೆಯ ಬಿರು ಬಿಸಿಲಿನಿಂದ ಒಣಗಿದ್ದ ಕಾಡು ಇದೀಗ ಮಳೆ ಬಿದ್ದ ಹಿನ್ನೆಲೆಯಲ್ಲಿ ಮತ್ತೆ ಹಸಿರಾಗುತ್ತಿವೆ ಕಾಡು ಮತ್ತೆ ಹಸಿರಿನಿಂದ ಕಂಗೊಳಿಸುತ್ತಿದ್ದಂತೆಯೇ ವನ್ಯ ಜೀವಿಗಳು ಸ್ವಚ್ಚಂದವಾಗಿ ಓಡಾಡಿಕೊಂಡಿವೆ.
ಅಂತೆಯೇ ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ದಮ್ಮನ ಕಟ್ಟೆ ಸಫಾರಿ ಕೇಂದ್ರದಲ್ಲಿ ತಾಯಿ ಹುಲಿಯೊಂದಿಗೆ ಎರಡು ಮರಿ ಹುಲಿಗಳು ಕಾಣಿಸಿಕೊಂಡಿದ್ದು,ಸಫಾರಿಗೆ ಹೋಗಿದ್ದ ಪ್ರವಾಸಿಗರ ಖುಷಿಯನ್ನು ಇಮ್ಮಡಿಗೊಳಿಸಿವೆ.
ಇನ್ನು ತಾಯಿ ಹುಲಿಯೊಟ್ಟಿಗೆ ಮರಿಗಳು ಆಟವಾಡುತ್ತಾ ಓಡಾಡುತ್ತಿರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.ಮೊನ್ನೆಯಷ್ಟೇ ಕಾಕನಕೊಟೆಯಲ್ಲಿ ಪ್ರವಾಸಿಗರ ಕಣ್ಣಿಗೆ ಕರಿ ಚಿರತೆ ಕಾಣಿಸಿಕೊಂಡಿತ್ತು ಇದೀಗ ಬೆಳ್ಳಂಬೆಳಗ್ಗೆಯೇ ಹುಲಿ ತನ್ನ ಮರಿಗಳೊಟ್ಟಿಗೆ ದರ್ಶನ ಕೊಟ್ಟಿದ್ದು ಸಫಾರಿ ಪ್ರಿಯರು ಫುಲ್ ಖುಷ್ ಆಗಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…