ಮೈಸೂರು : ಬೇಸಿಗೆಯ ಬಿರು ಬಿಸಿಲಿನಿಂದ ಒಣಗಿದ್ದ ಕಾಡು ಇದೀಗ ಮಳೆ ಬಿದ್ದ ಹಿನ್ನೆಲೆಯಲ್ಲಿ ಮತ್ತೆ ಹಸಿರಾಗುತ್ತಿವೆ ಕಾಡು ಮತ್ತೆ ಹಸಿರಿನಿಂದ ಕಂಗೊಳಿಸುತ್ತಿದ್ದಂತೆಯೇ ವನ್ಯ ಜೀವಿಗಳು ಸ್ವಚ್ಚಂದವಾಗಿ ಓಡಾಡಿಕೊಂಡಿವೆ.
ಅಂತೆಯೇ ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ದಮ್ಮನ ಕಟ್ಟೆ ಸಫಾರಿ ಕೇಂದ್ರದಲ್ಲಿ ತಾಯಿ ಹುಲಿಯೊಂದಿಗೆ ಎರಡು ಮರಿ ಹುಲಿಗಳು ಕಾಣಿಸಿಕೊಂಡಿದ್ದು,ಸಫಾರಿಗೆ ಹೋಗಿದ್ದ ಪ್ರವಾಸಿಗರ ಖುಷಿಯನ್ನು ಇಮ್ಮಡಿಗೊಳಿಸಿವೆ.
ಇನ್ನು ತಾಯಿ ಹುಲಿಯೊಟ್ಟಿಗೆ ಮರಿಗಳು ಆಟವಾಡುತ್ತಾ ಓಡಾಡುತ್ತಿರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.ಮೊನ್ನೆಯಷ್ಟೇ ಕಾಕನಕೊಟೆಯಲ್ಲಿ ಪ್ರವಾಸಿಗರ ಕಣ್ಣಿಗೆ ಕರಿ ಚಿರತೆ ಕಾಣಿಸಿಕೊಂಡಿತ್ತು ಇದೀಗ ಬೆಳ್ಳಂಬೆಳಗ್ಗೆಯೇ ಹುಲಿ ತನ್ನ ಮರಿಗಳೊಟ್ಟಿಗೆ ದರ್ಶನ ಕೊಟ್ಟಿದ್ದು ಸಫಾರಿ ಪ್ರಿಯರು ಫುಲ್ ಖುಷ್ ಆಗಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…