ಮೈಸೂರು : ಬೇಸಿಗೆಯ ಬಿರು ಬಿಸಿಲಿನಿಂದ ಒಣಗಿದ್ದ ಕಾಡು ಇದೀಗ ಮಳೆ ಬಿದ್ದ ಹಿನ್ನೆಲೆಯಲ್ಲಿ ಮತ್ತೆ ಹಸಿರಾಗುತ್ತಿವೆ ಕಾಡು ಮತ್ತೆ ಹಸಿರಿನಿಂದ ಕಂಗೊಳಿಸುತ್ತಿದ್ದಂತೆಯೇ ವನ್ಯ ಜೀವಿಗಳು ಸ್ವಚ್ಚಂದವಾಗಿ ಓಡಾಡಿಕೊಂಡಿವೆ.
ಅಂತೆಯೇ ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ದಮ್ಮನ ಕಟ್ಟೆ ಸಫಾರಿ ಕೇಂದ್ರದಲ್ಲಿ ತಾಯಿ ಹುಲಿಯೊಂದಿಗೆ ಎರಡು ಮರಿ ಹುಲಿಗಳು ಕಾಣಿಸಿಕೊಂಡಿದ್ದು,ಸಫಾರಿಗೆ ಹೋಗಿದ್ದ ಪ್ರವಾಸಿಗರ ಖುಷಿಯನ್ನು ಇಮ್ಮಡಿಗೊಳಿಸಿವೆ.
ಇನ್ನು ತಾಯಿ ಹುಲಿಯೊಟ್ಟಿಗೆ ಮರಿಗಳು ಆಟವಾಡುತ್ತಾ ಓಡಾಡುತ್ತಿರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.ಮೊನ್ನೆಯಷ್ಟೇ ಕಾಕನಕೊಟೆಯಲ್ಲಿ ಪ್ರವಾಸಿಗರ ಕಣ್ಣಿಗೆ ಕರಿ ಚಿರತೆ ಕಾಣಿಸಿಕೊಂಡಿತ್ತು ಇದೀಗ ಬೆಳ್ಳಂಬೆಳಗ್ಗೆಯೇ ಹುಲಿ ತನ್ನ ಮರಿಗಳೊಟ್ಟಿಗೆ ದರ್ಶನ ಕೊಟ್ಟಿದ್ದು ಸಫಾರಿ ಪ್ರಿಯರು ಫುಲ್ ಖುಷ್ ಆಗಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…