ಮೈಸೂರು : ಬೇಸಿಗೆಯ ಬಿರು ಬಿಸಿಲಿನಿಂದ ಒಣಗಿದ್ದ ಕಾಡು ಇದೀಗ ಮಳೆ ಬಿದ್ದ ಹಿನ್ನೆಲೆಯಲ್ಲಿ ಮತ್ತೆ ಹಸಿರಾಗುತ್ತಿವೆ ಕಾಡು ಮತ್ತೆ ಹಸಿರಿನಿಂದ ಕಂಗೊಳಿಸುತ್ತಿದ್ದಂತೆಯೇ ವನ್ಯ ಜೀವಿಗಳು ಸ್ವಚ್ಚಂದವಾಗಿ ಓಡಾಡಿಕೊಂಡಿವೆ.
ಅಂತೆಯೇ ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ದಮ್ಮನ ಕಟ್ಟೆ ಸಫಾರಿ ಕೇಂದ್ರದಲ್ಲಿ ತಾಯಿ ಹುಲಿಯೊಂದಿಗೆ ಎರಡು ಮರಿ ಹುಲಿಗಳು ಕಾಣಿಸಿಕೊಂಡಿದ್ದು,ಸಫಾರಿಗೆ ಹೋಗಿದ್ದ ಪ್ರವಾಸಿಗರ ಖುಷಿಯನ್ನು ಇಮ್ಮಡಿಗೊಳಿಸಿವೆ.
ಇನ್ನು ತಾಯಿ ಹುಲಿಯೊಟ್ಟಿಗೆ ಮರಿಗಳು ಆಟವಾಡುತ್ತಾ ಓಡಾಡುತ್ತಿರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.ಮೊನ್ನೆಯಷ್ಟೇ ಕಾಕನಕೊಟೆಯಲ್ಲಿ ಪ್ರವಾಸಿಗರ ಕಣ್ಣಿಗೆ ಕರಿ ಚಿರತೆ ಕಾಣಿಸಿಕೊಂಡಿತ್ತು ಇದೀಗ ಬೆಳ್ಳಂಬೆಳಗ್ಗೆಯೇ ಹುಲಿ ತನ್ನ ಮರಿಗಳೊಟ್ಟಿಗೆ ದರ್ಶನ ಕೊಟ್ಟಿದ್ದು ಸಫಾರಿ ಪ್ರಿಯರು ಫುಲ್ ಖುಷ್ ಆಗಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…