ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ. ಮೈಸೂರು ತಾಲೂಕಿನ ಬ್ಯಾತಳ್ಳಿ, ದೊಡ್ಡಕಾನ್ಯ ಮತ್ತು ಕಡಕೊಳ ಬಳಿ ಹುಲಿ ಕಾಣಿಸಿಕೊಂಡಿದ್ದು, ತಡರಾತ್ರಿ ಈ ಮಾರ್ಗ ಮಧ್ಯ ಸಂಚರಿಸುವವರಿಗೆ ವ್ಯಾಘ್ರನ ದರ್ಶನವಾಗಿದೆ.
ಈ ಮಾರ್ಗದ ಸುತ್ತ ಕೈಗಾರಿಕಾ ಪ್ರದೇಶವಾದ್ದರಿಂದ ಹೆಚ್ಚಾಗಿ ಕಾರ್ಮಿಕರು ಸಂಚಾರ ಮಾಡುತ್ತಾರೆ. ಹುಲಿರಾಯನ ದರ್ಶನದ ಬಳಿಕ ಈ ಮಾರ್ಘದಲ್ಲಿ ಸಂಚಾರ ಮಾಡಲು ಭಯಭೀತರಾಗಿದ್ದಾರೆ.
ಕಾಡಂಚಲ್ಲದ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ನಂಬಲು ಅಸಾಧ್ಯ. ಈ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವ ಬಗ್ಗೆ ಅನೇಕರು ಮಾಹಿತಿ ನೀಡಿದ್ದಾರೆ.ಯಾರು ಭಯಪಡುವ ಅಗತ್ಯವಿಲ್ಲ, ಹುಲಿಯನ್ನು ಪತ್ತೆಹಚ್ಚಿ ಕಾಡಿಗೆ ಕಳಿಸುವ ಕೆಲಸ ಮಾಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸುರೇಂದ್ರ ತಿಳಿಸಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…