ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ. ಮೈಸೂರು ತಾಲೂಕಿನ ಬ್ಯಾತಳ್ಳಿ, ದೊಡ್ಡಕಾನ್ಯ ಮತ್ತು ಕಡಕೊಳ ಬಳಿ ಹುಲಿ ಕಾಣಿಸಿಕೊಂಡಿದ್ದು, ತಡರಾತ್ರಿ ಈ ಮಾರ್ಗ ಮಧ್ಯ ಸಂಚರಿಸುವವರಿಗೆ ವ್ಯಾಘ್ರನ ದರ್ಶನವಾಗಿದೆ.
ಈ ಮಾರ್ಗದ ಸುತ್ತ ಕೈಗಾರಿಕಾ ಪ್ರದೇಶವಾದ್ದರಿಂದ ಹೆಚ್ಚಾಗಿ ಕಾರ್ಮಿಕರು ಸಂಚಾರ ಮಾಡುತ್ತಾರೆ. ಹುಲಿರಾಯನ ದರ್ಶನದ ಬಳಿಕ ಈ ಮಾರ್ಘದಲ್ಲಿ ಸಂಚಾರ ಮಾಡಲು ಭಯಭೀತರಾಗಿದ್ದಾರೆ.
ಕಾಡಂಚಲ್ಲದ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ನಂಬಲು ಅಸಾಧ್ಯ. ಈ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವ ಬಗ್ಗೆ ಅನೇಕರು ಮಾಹಿತಿ ನೀಡಿದ್ದಾರೆ.ಯಾರು ಭಯಪಡುವ ಅಗತ್ಯವಿಲ್ಲ, ಹುಲಿಯನ್ನು ಪತ್ತೆಹಚ್ಚಿ ಕಾಡಿಗೆ ಕಳಿಸುವ ಕೆಲಸ ಮಾಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸುರೇಂದ್ರ ತಿಳಿಸಿದ್ದಾರೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…