ಮೈಸೂರು

ಮೈಸೂರು-ನಂಜನಗೂಡು ಸುತ್ತಾಮುತ್ತ ಹುಲಿ ಪ್ರತ್ಯಕ್ಷ

ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ.  ಮೈಸೂರು ತಾಲೂಕಿನ ಬ್ಯಾತಳ್ಳಿ, ದೊಡ್ಡಕಾನ್ಯ ಮತ್ತು ಕಡಕೊಳ ಬಳಿ ಹುಲಿ ಕಾಣಿಸಿಕೊಂಡಿದ್ದು, ತಡರಾತ್ರಿ ಈ ಮಾರ್ಗ ಮಧ್ಯ ಸಂಚರಿಸುವವರಿಗೆ ವ್ಯಾಘ್ರನ ದರ್ಶನವಾಗಿದೆ.
ಈ ಮಾರ್ಗದ ಸುತ್ತ ಕೈಗಾರಿಕಾ ಪ್ರದೇಶವಾದ್ದರಿಂದ ಹೆಚ್ಚಾಗಿ ಕಾರ್ಮಿಕರು ಸಂಚಾರ ಮಾಡುತ್ತಾರೆ. ಹುಲಿರಾಯನ ದರ್ಶನದ ಬಳಿಕ ಈ ಮಾರ್ಘದಲ್ಲಿ ಸಂಚಾರ ಮಾಡಲು ಭಯಭೀತರಾಗಿದ್ದಾರೆ.

ಕಾಡಂಚಲ್ಲದ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ನಂಬಲು ಅಸಾಧ್ಯ. ಈ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವ ಬಗ್ಗೆ ಅನೇಕರು ಮಾಹಿತಿ ನೀಡಿದ್ದಾರೆ.ಯಾರು ಭಯಪಡುವ ಅಗತ್ಯವಿಲ್ಲ, ಹುಲಿಯನ್ನು ಪತ್ತೆಹಚ್ಚಿ ಕಾಡಿಗೆ ಕಳಿಸುವ ಕೆಲಸ ಮಾಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸುರೇಂದ್ರ ತಿಳಿಸಿದ್ದಾರೆ.

andolanait

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

1 hour ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

3 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

4 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

4 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

4 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

8 hours ago