ಮೈಸೂರು

ಹನಗೂಡಿನಲ್ಲಿ ಹುಲಿ ದರ್ಶನ : ಭೀಮನೊಂದಿಗೆ ಕೂಂಬಿಂಗ್‌ ಆರಂಭ

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ 30 ತಂಡದ ಸದಸ್ಯರೊಂದಿಗೆ ಕೊಂಬಿಂಗ್ ಆರಂಭಿಸಿದೆ.

ಹುಲಿ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಸಿದ ಸ್ಥಳೀಯರ ಮಾಹಿತಿ ಮೇಲೆ ಕಾರ್ಯಾಚರಣೆ ಆರಂಭಿಸಿದ್ದು, ಆನೆಚೌಕೂರು ಆನೆ ಕ್ಯಾಂಪ್‌ನಿಂದ ಏಕಲವ್ಯ, ಭೀಮ ಆನೆಯೊಂದಿಗೆ 30 ಸಿಬ್ಬಂದಿ ಕಾರ್ಯೋನ್ಮುಖರಾಗಿದ್ದಾರೆ ಎಂದು ಎಸಿಎಫ್ ಲಕ್ಷ್ಮಿಕಾಂತ್ ತಿಳಿಸಿದರು.

ಥರ್ಮಲ್ ಡೋನ್

ಹುಲಿ ಕಾರ್ಯಾಚರಣೆಗೆ ಥರ್ಮಲ್ ಡೋನ್ ಬಳಸಿಕೊಳ್ಳಲು ಹಿರಿಯ ಅಧಿಕಾರಿಗಳ ಅನುಮತಿ ಕೋರಿದ್ದು, ರಾತ್ರಿ ಕಾರ್ಯಾಚರಣೆ ಸುಲಭವಾಗಲಿದೆ. ಕಾರ್ಯಾಚರಣೆಯಲ್ಲಿ ಹುಲಿ ಪತ್ತೆಯಾಗುತ್ತಿದ್ದಂತೆ ಸೆರೆ ಹಿಡಿಯಲು ಇಲಾಖೆ ಅಧಿಕಾರಿಗಳ ಅನುಮತಿ ಕೋರಿದ್ದೇವೆ ಎಂದರು.

ಮಾನವ ಶಕ್ತಿ ಬಳಸಿ ಗ್ರಾಮದ ಹೊಲ, ಗದ್ದೆ ಮತ್ತು ಕುರುಚಲು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಲ್ಲಿಯೂ ಹುಲಿ ಕಂಡು ಬಂದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

15 seconds ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

35 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago