ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ 30 ತಂಡದ ಸದಸ್ಯರೊಂದಿಗೆ ಕೊಂಬಿಂಗ್ ಆರಂಭಿಸಿದೆ.
ಹುಲಿ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಸಿದ ಸ್ಥಳೀಯರ ಮಾಹಿತಿ ಮೇಲೆ ಕಾರ್ಯಾಚರಣೆ ಆರಂಭಿಸಿದ್ದು, ಆನೆಚೌಕೂರು ಆನೆ ಕ್ಯಾಂಪ್ನಿಂದ ಏಕಲವ್ಯ, ಭೀಮ ಆನೆಯೊಂದಿಗೆ 30 ಸಿಬ್ಬಂದಿ ಕಾರ್ಯೋನ್ಮುಖರಾಗಿದ್ದಾರೆ ಎಂದು ಎಸಿಎಫ್ ಲಕ್ಷ್ಮಿಕಾಂತ್ ತಿಳಿಸಿದರು.
ಥರ್ಮಲ್ ಡೋನ್
ಹುಲಿ ಕಾರ್ಯಾಚರಣೆಗೆ ಥರ್ಮಲ್ ಡೋನ್ ಬಳಸಿಕೊಳ್ಳಲು ಹಿರಿಯ ಅಧಿಕಾರಿಗಳ ಅನುಮತಿ ಕೋರಿದ್ದು, ರಾತ್ರಿ ಕಾರ್ಯಾಚರಣೆ ಸುಲಭವಾಗಲಿದೆ. ಕಾರ್ಯಾಚರಣೆಯಲ್ಲಿ ಹುಲಿ ಪತ್ತೆಯಾಗುತ್ತಿದ್ದಂತೆ ಸೆರೆ ಹಿಡಿಯಲು ಇಲಾಖೆ ಅಧಿಕಾರಿಗಳ ಅನುಮತಿ ಕೋರಿದ್ದೇವೆ ಎಂದರು.
ಮಾನವ ಶಕ್ತಿ ಬಳಸಿ ಗ್ರಾಮದ ಹೊಲ, ಗದ್ದೆ ಮತ್ತು ಕುರುಚಲು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಲ್ಲಿಯೂ ಹುಲಿ ಕಂಡು ಬಂದಿಲ್ಲ ಎಂದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…