ಮೈಸೂರು: ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಜಿಟಿ ಜಿಟಿ ಮಳೆಯ ನಡುವೆ ಕೆರೆಯಲ್ಲಿ ಹುಲಿಯೊಂದು ಆಟವಾಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ದಮ್ಮನಕಟ್ಟೆ ಸಫಾರಿ ವೇಳೆ ಕೆರೆಯೊಂದರಲ್ಲಿ ಹುಲಿರಾಯ ಮಳೆಗೆ ಮೈಯೊಡ್ಡಿ ಕುಳಿತು ಸುಮಾರು ಎರಡು ಗಂಟೆಗಳ ಕಾಲ ಆಟವಾಡಿದ್ದಾನೆ. ಈ ದೃಶ್ಯವನ್ನು ಕಂಡು ಸಫಾರಿಗೆ ತೆರಳಿದ್ದ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಹುಲಿಯ ಆಟದ ದೃಶ್ಯ ಅನುಪ್ ರವಿಶಂಕರ್ ಎಂಬುವವರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಇನ್ನು ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವ ಪರಿಣಾಮ ಕಾಡು ಹಚ್ಚಹಸಿರಿನಿಂದು ಕೂಡಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ವೀಕೆಂಡ್ ಬಂದರೆ ಸಾಕು ಪ್ರವಾಸಿಗರು ಸಫಾರಿಗೆ ತೆರಳುತ್ತಿದ್ದು, ಪ್ರಕೃತಿ ಸೌಂದರ್ಯ ಸವಿಯುವುದರ ಜೊತೆಗೆ ವನ್ಯಜೀವಿಗಳನ್ನು ಕಣ್ತುಂಬಿಕೊಂಡು ಎಂಜಾಯ್ ಮಾಡುತ್ತಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…