ಮೈಸೂರು

ಜಮೀನಿನಲ್ಲಿ ಹುಲಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ.

ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ರೈತರು, ಇತ್ತೀಚೆಗೆ ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜಮೀನುಗಳಿಗೆ ತೆರಳಲು ಭಯವಾಗುತ್ತಿದೆ. ಇಷ್ಟೆಲ್ಲಾ ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈಗ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಕಾಡುಪ್ರಾಣಿಗಳು ಮುಂದಿನ ದಿನಗಳಲ್ಲಿ ನಮ್ಮ ಮೇಲೂ ದಾಳಿ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದಷ್ಟು ಬೇಗ ಹುಲಿಯನ್ನು ಸೆರೆ ಹಿಡಿದು ಆತಂಕ ನಿವಾರಿಸಬೇಕು ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

25 seconds ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

16 mins ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

30 mins ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

54 mins ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

58 mins ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

1 hour ago