ಮೈಸೂರು: ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು.
ಶನಿವಾರ ಚಾಮುಂಡಿ ಭೇಟಿ ನೀಡಿದ ವಿಜಯೇಂದ್ರ ಬಣದ 38 ಮಾಜಿ ಸಚಿವರು ಮತ್ತು ಶಾಸಕರ ತಂಡವು ಯತ್ನಾಳ್ ವಿರುದ್ಧ ಹರಿಹಾಯ್ದರು.
ಮುಖಂಡರಾದ ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಎಲ್. ನಾಗೇಂದ್ರ, ಕಟ್ಟಾ ಸುಬ್ರಮಣ್ಯ ನಾಯ್ಡು, ವೈ.ಸಂಪಂಗಿ, ರೂಪಾಲಿ ನಾಯಕ, ಅಶೋಕ ಕಾಟವರ, ಹರ್ಷವರ್ಧನ್, ವಿರೂಪಾಕ್ಷ ಬಳ್ಳಾರಿ, ಗಂಗಾಧರ ನಾಯಕ್, ಗುಂಡಪ್ಪ ವಕೀಲ, ಸುನಿಲ್ ಹೆಗಡೆ, ಲಕ್ಷ್ಮೀ ನಾರಾಯಣ, ವೆಂಕಟ ಮುನಿಯಪ್ಪ, ಮಾಧವ ಮಲ್ಲಿಕಾರ್ಜುನ, ಸೋಮಶೇಖರ ರೆಡ್ಡಿ, ಶ್ರೀನಿವಾದ ಸಜ್ಜನರ, ಶಿಡ್ಲಘಟ್ಟ ರಾಜಣ್ಣ, ಮುನಿಸ್ವಾಮಿ, ಬಸವರಾಜ ನಾಯಕ, ಸುರೇಶ ಮಾರಿಹಾಳ, ಎಸ್.ವಿ.ರಾಮಚಂದ್ರ, ನಿರಂಜನ, ಬೆಳ್ಳಿ ಪ್ರಕಾಶ, ಮಸಾಲ ಜಯರಾಂ, ತರೀಕೆರೆ ಸುರೇಶ, ಪರಣ್ಣ ಮುನವಳ್ಳಿ ಹಾಗೂ ಹರ್ಷವರ್ಧನ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಶಕ್ತಿ ಪ್ರದರ್ಶನ ಮಾಡಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…