ಮೈಸೂರು: ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು.
ಶನಿವಾರ ಚಾಮುಂಡಿ ಭೇಟಿ ನೀಡಿದ ವಿಜಯೇಂದ್ರ ಬಣದ 38 ಮಾಜಿ ಸಚಿವರು ಮತ್ತು ಶಾಸಕರ ತಂಡವು ಯತ್ನಾಳ್ ವಿರುದ್ಧ ಹರಿಹಾಯ್ದರು.
ಮುಖಂಡರಾದ ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಎಲ್. ನಾಗೇಂದ್ರ, ಕಟ್ಟಾ ಸುಬ್ರಮಣ್ಯ ನಾಯ್ಡು, ವೈ.ಸಂಪಂಗಿ, ರೂಪಾಲಿ ನಾಯಕ, ಅಶೋಕ ಕಾಟವರ, ಹರ್ಷವರ್ಧನ್, ವಿರೂಪಾಕ್ಷ ಬಳ್ಳಾರಿ, ಗಂಗಾಧರ ನಾಯಕ್, ಗುಂಡಪ್ಪ ವಕೀಲ, ಸುನಿಲ್ ಹೆಗಡೆ, ಲಕ್ಷ್ಮೀ ನಾರಾಯಣ, ವೆಂಕಟ ಮುನಿಯಪ್ಪ, ಮಾಧವ ಮಲ್ಲಿಕಾರ್ಜುನ, ಸೋಮಶೇಖರ ರೆಡ್ಡಿ, ಶ್ರೀನಿವಾದ ಸಜ್ಜನರ, ಶಿಡ್ಲಘಟ್ಟ ರಾಜಣ್ಣ, ಮುನಿಸ್ವಾಮಿ, ಬಸವರಾಜ ನಾಯಕ, ಸುರೇಶ ಮಾರಿಹಾಳ, ಎಸ್.ವಿ.ರಾಮಚಂದ್ರ, ನಿರಂಜನ, ಬೆಳ್ಳಿ ಪ್ರಕಾಶ, ಮಸಾಲ ಜಯರಾಂ, ತರೀಕೆರೆ ಸುರೇಶ, ಪರಣ್ಣ ಮುನವಳ್ಳಿ ಹಾಗೂ ಹರ್ಷವರ್ಧನ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…