ಮೈಸೂರು

BJP v/s BJP : ಚಾಮುಂಡಿ ದರ್ಶನ ಪಡೆದ ವಿಜಯೇಂದ್ರ ಬಣ

ಮೈಸೂರು:  ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ  ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ  ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು.

ಶನಿವಾರ  ಚಾಮುಂಡಿ ಭೇಟಿ ನೀಡಿದ  ವಿಜಯೇಂದ್ರ ಬಣದ 38 ಮಾಜಿ ಸಚಿವರು ಮತ್ತು ಶಾಸಕರ ತಂಡವು ಯತ್ನಾಳ್‌ ವಿರುದ್ಧ ಹರಿಹಾಯ್ದರು.

ಮುಖಂಡರಾದ ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್‌, ಎಲ್‌. ನಾಗೇಂದ್ರ, ಕಟ್ಟಾ ಸುಬ್ರಮಣ್ಯ ನಾಯ್ಡು, ವೈ.ಸಂಪಂಗಿ, ರೂಪಾಲಿ ನಾಯಕ, ಅಶೋಕ ಕಾಟವರ, ಹರ್ಷವರ್ಧನ್‌, ವಿರೂಪಾಕ್ಷ ಬಳ್ಳಾರಿ, ಗಂಗಾಧರ ನಾಯಕ್‌, ಗುಂಡಪ್ಪ ವಕೀಲ, ಸುನಿಲ್‌ ಹೆಗಡೆ, ಲಕ್ಷ್ಮೀ ನಾರಾಯಣ, ವೆಂಕಟ ಮುನಿಯಪ್ಪ, ಮಾಧವ ಮಲ್ಲಿಕಾರ್ಜುನ, ಸೋಮಶೇಖರ ರೆಡ್ಡಿ, ಶ್ರೀನಿವಾದ ಸಜ್ಜನರ, ಶಿಡ್ಲಘಟ್ಟ ರಾಜಣ್ಣ, ಮುನಿಸ್ವಾಮಿ, ಬಸವರಾಜ ನಾಯಕ, ಸುರೇಶ ಮಾರಿಹಾಳ, ಎಸ್‌.ವಿ.ರಾಮಚಂದ್ರ, ನಿರಂಜನ, ಬೆಳ್ಳಿ ಪ್ರಕಾಶ, ಮಸಾಲ ಜಯರಾಂ, ತರೀಕೆರೆ ಸುರೇಶ, ಪರಣ್ಣ ಮುನವಳ್ಳಿ ಹಾಗೂ ಹರ್ಷವರ್ಧನ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಶಕ್ತಿ ಪ್ರದರ್ಶನ ಮಾಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

9 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

9 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

13 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago