ಮೈಸೂರು: ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು.
ಶನಿವಾರ ಚಾಮುಂಡಿ ಭೇಟಿ ನೀಡಿದ ವಿಜಯೇಂದ್ರ ಬಣದ 38 ಮಾಜಿ ಸಚಿವರು ಮತ್ತು ಶಾಸಕರ ತಂಡವು ಯತ್ನಾಳ್ ವಿರುದ್ಧ ಹರಿಹಾಯ್ದರು.
ಮುಖಂಡರಾದ ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಎಲ್. ನಾಗೇಂದ್ರ, ಕಟ್ಟಾ ಸುಬ್ರಮಣ್ಯ ನಾಯ್ಡು, ವೈ.ಸಂಪಂಗಿ, ರೂಪಾಲಿ ನಾಯಕ, ಅಶೋಕ ಕಾಟವರ, ಹರ್ಷವರ್ಧನ್, ವಿರೂಪಾಕ್ಷ ಬಳ್ಳಾರಿ, ಗಂಗಾಧರ ನಾಯಕ್, ಗುಂಡಪ್ಪ ವಕೀಲ, ಸುನಿಲ್ ಹೆಗಡೆ, ಲಕ್ಷ್ಮೀ ನಾರಾಯಣ, ವೆಂಕಟ ಮುನಿಯಪ್ಪ, ಮಾಧವ ಮಲ್ಲಿಕಾರ್ಜುನ, ಸೋಮಶೇಖರ ರೆಡ್ಡಿ, ಶ್ರೀನಿವಾದ ಸಜ್ಜನರ, ಶಿಡ್ಲಘಟ್ಟ ರಾಜಣ್ಣ, ಮುನಿಸ್ವಾಮಿ, ಬಸವರಾಜ ನಾಯಕ, ಸುರೇಶ ಮಾರಿಹಾಳ, ಎಸ್.ವಿ.ರಾಮಚಂದ್ರ, ನಿರಂಜನ, ಬೆಳ್ಳಿ ಪ್ರಕಾಶ, ಮಸಾಲ ಜಯರಾಂ, ತರೀಕೆರೆ ಸುರೇಶ, ಪರಣ್ಣ ಮುನವಳ್ಳಿ ಹಾಗೂ ಹರ್ಷವರ್ಧನ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…