ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಿದೆ.
ಬೆಂಗಳೂರಿಗೆ ನೀರು ಪೂರೈಕೆಯಾಗುವ ಕೆಆರ್ಎಸ್ ಹಾಗೂ ಹಳೆ ಮೈಸೂರು ಭಾಗದಲ್ಲಿ ಇರುವ ಪ್ರಮುಖ ಜಲಾಶಯವಾದ ಕಬಿನಿಯ ಇಂದಿನ ನೀರಿನ ಮಟ್ಟ ಈ ಕೆಳಕಂಡಂತಿದೆ.
ರೈತರ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯವು ಈ ಬಾರಿ ಉತ್ತಮ ಮಟ್ಟದಲ್ಲಿ ನೀರನ್ನು ತನ್ನಲ್ಲಿ ಶೇಖರಣೆ ಮಾಡಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆಯಲ್ಲಿ ಜಲಕ್ಷಾಮ ಕಾಣಿಸುವುದಿಲ್ಲ ಎಂದು ಅಂದಾಜು ಮಾಡಲಾಗಿದೆ.
124.80 ಅಡಿ ಸಾಮರ್ಥ್ಯವಿರುವ ಜಲಾಶಯದ ಇಂದಿನ ನೀರಿನ ಮಟ್ಟ 116.04 ಅಡಿಗಳಾಗಿದೆ. ಜಲಾಶಯದಿಂದ 4329 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಹೊರಹರಿವು 156 ಕ್ಯೂಸೆಕ್ಸ್ಗಳಾಗಿದೆ.
ಇನ್ನು ಎಚ್.ಡಿ.ಕೋಟೆಯ ಕಬಿನಿ ಜಲಾಶಯದಲಿ ನೀರು ಸಮೃದ್ಧಿಯಾಗಿ ಬೇಸಿಗೆಯಲ್ಲೂ ತುಂಬಿದ್ದು, 84 ಅಡಿ ಸಾಮರ್ಥ್ಯವಿರುವ ಜಲಾಶಯದ ಇಂದಿನ ನೀರಿನ ಮಟ್ಟ 76.80 ಅಡಿಗಳಾಗಿದೆ. ಜಲಾಶಯದಿಂದ 1650 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದ್ದು, ಜಲಾಶಯಕ್ಕೆ ಕೇವಲ 74 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…