ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ.
ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಸಾವಿರಾರು ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ.
ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಟಿ.ನರಸೀಪುರದ ತ್ರಿವೇಣಿ ಸಂಗಮ ಹೆಸರುವಾಸಿಯಾಗಿದ್ದು, ಫೆಬ್ರವರಿ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ.
ಅಂದು ಬೆಳಿಗ್ಗೆ 9ರಿಂದ 9.30ರೊಳಗೆ ಸಲ್ಲುವ ಶುಭ ಮೀನ ಲಗ್ನ ಹಾಗೂ ಮಧ್ಯಾಹ್ನ 12ರಿಂದ 1 ಗಂಟೆಯವರೆಗೆ ವೃಪಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಇನ್ನು ಕುಂಭಮೇಳಕ್ಕಾಗಿಯೇ ಸರ್ಕಾರ ಆರು ಕೋಟಿ ಬಿಡುಗಡೆ ಮಾಡಿದೆ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…