ಮೈಸೂರು : ರಂಗಕರ್ಮಿ ಮೈಮ್ ರಮೇಶ್ ಅವರ ಜಿಪಿಐಇಆರ್ ತಂಡವು ಜುಲೈ 30ರಂದು ಸಂಜೆ 7 ಗಂಟೆಗೆ ನಗರದ ಕಲಾಮಂದಿರ ಪಕ್ಕದ ಕಿರು ರಂಗಮಂದಿರದಲ್ಲಿ ‘ಆಲ್ ರೈಟ್ ಮಂತ್ರ ಮಾಂಗಲ್ಯ’ ನಾಟಕ ಪ್ರಸ್ತುತಪಡಿಸಲಿದೆ.
ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಹೊಸ ನಾಟಕ ಇದಾಗಿದ್ದು, ಕುವೆಂಪು ಅವರ ಮಂತ್ರ ಮಾಂಗಲ್ಯ ಆಧರಿಸಿದೆ.
ಈ ನಾಟಕದ ವಿನ್ಯಾಸ ಹಾಗೂ ನಿರ್ದೇಶನ ರಂಗಾಯಣದ ಕಲಾವಿದರಾಗಿದ್ದ ಮೈಮ್ ರಮೇಶ್ ಅವರದು. ಎನ್ ಎಸ್ ಡಿ ಪದವೀಧರ ಜಗದೀಶ್ ಆರ್.ಜಾಣಿ ಸಂಗೀತ ನೀಡಲಿದ್ದಾರೆ.
ನಾಟಕಕ್ಕೆ ಮುನ್ನ ನಾಟಕದ ಕೃತಿಯು ಪ್ರೇಕ್ಷಕರಿಂದ ಬಿಡುಗಡೆಗೊಳ್ಳಲಿದೆ ಎಂದು ಜಿಪಿಐಇಆರ್ ತಂಡದ ಸಂಚಾಲಕ ಎಂ.ಪಿ.ಹರಿದತ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…