ಮೈಸೂರು : ರಂಗಕರ್ಮಿ ಮೈಮ್ ರಮೇಶ್ ಅವರ ಜಿಪಿಐಇಆರ್ ತಂಡವು ಜುಲೈ 30ರಂದು ಸಂಜೆ 7 ಗಂಟೆಗೆ ನಗರದ ಕಲಾಮಂದಿರ ಪಕ್ಕದ ಕಿರು ರಂಗಮಂದಿರದಲ್ಲಿ ‘ಆಲ್ ರೈಟ್ ಮಂತ್ರ ಮಾಂಗಲ್ಯ’ ನಾಟಕ ಪ್ರಸ್ತುತಪಡಿಸಲಿದೆ.
ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಹೊಸ ನಾಟಕ ಇದಾಗಿದ್ದು, ಕುವೆಂಪು ಅವರ ಮಂತ್ರ ಮಾಂಗಲ್ಯ ಆಧರಿಸಿದೆ.
ಈ ನಾಟಕದ ವಿನ್ಯಾಸ ಹಾಗೂ ನಿರ್ದೇಶನ ರಂಗಾಯಣದ ಕಲಾವಿದರಾಗಿದ್ದ ಮೈಮ್ ರಮೇಶ್ ಅವರದು. ಎನ್ ಎಸ್ ಡಿ ಪದವೀಧರ ಜಗದೀಶ್ ಆರ್.ಜಾಣಿ ಸಂಗೀತ ನೀಡಲಿದ್ದಾರೆ.
ನಾಟಕಕ್ಕೆ ಮುನ್ನ ನಾಟಕದ ಕೃತಿಯು ಪ್ರೇಕ್ಷಕರಿಂದ ಬಿಡುಗಡೆಗೊಳ್ಳಲಿದೆ ಎಂದು ಜಿಪಿಐಇಆರ್ ತಂಡದ ಸಂಚಾಲಕ ಎಂ.ಪಿ.ಹರಿದತ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…