ಮೈಸೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ.
ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯದತ್ತ ಧಾವಿಸಿರುವ ಹಿನ್ನೆಲೆ ವಾರದ ರಜೆಯನ್ನು ರದ್ದು ಮಾಡಿ ನಾಳೆಯೂ(ಏಪ್ರಿಲ್.1) ಕೂಡ ಎಂದಿನಂತೆ ಮೃಗಾಲಯ ತೆರೆದಿರಲಿದೆ.
ಕಳೆದ ಮೂರು ದಿನಗಳಿಂದ ಸಾಲು ರಜೆ ಇರುವ ಕಾರಣ ಮೈಸೂರಿಗೆ ಆಗಮಿಸಿ ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಿದ್ದಾರೆ. ಅಂತೆಯೇ ರಾಜ್ಯ ಹೊರ ರಾಜ್ಯಗಳಿಂದ ಮೃಗಾಲಯದತ್ತ ಆಗಮಿಸುತ್ತಿರುವ ಹಾಗೂ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳ ನೋಡಿ ಖುಷಿ ಪಡುವ ಸ್ಥಳೀಯ ಪ್ರವಾಸಿಗರಿಗೆ ವಾರದ ರಜೆ ರದ್ದುಗೊಳಿಸಿ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…