ಮೈಸೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ.
ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯದತ್ತ ಧಾವಿಸಿರುವ ಹಿನ್ನೆಲೆ ವಾರದ ರಜೆಯನ್ನು ರದ್ದು ಮಾಡಿ ನಾಳೆಯೂ(ಏಪ್ರಿಲ್.1) ಕೂಡ ಎಂದಿನಂತೆ ಮೃಗಾಲಯ ತೆರೆದಿರಲಿದೆ.
ಕಳೆದ ಮೂರು ದಿನಗಳಿಂದ ಸಾಲು ರಜೆ ಇರುವ ಕಾರಣ ಮೈಸೂರಿಗೆ ಆಗಮಿಸಿ ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಿದ್ದಾರೆ. ಅಂತೆಯೇ ರಾಜ್ಯ ಹೊರ ರಾಜ್ಯಗಳಿಂದ ಮೃಗಾಲಯದತ್ತ ಆಗಮಿಸುತ್ತಿರುವ ಹಾಗೂ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳ ನೋಡಿ ಖುಷಿ ಪಡುವ ಸ್ಥಳೀಯ ಪ್ರವಾಸಿಗರಿಗೆ ವಾರದ ರಜೆ ರದ್ದುಗೊಳಿಸಿ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…