ಮೈಸೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ.
ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯದತ್ತ ಧಾವಿಸಿರುವ ಹಿನ್ನೆಲೆ ವಾರದ ರಜೆಯನ್ನು ರದ್ದು ಮಾಡಿ ನಾಳೆಯೂ(ಏಪ್ರಿಲ್.1) ಕೂಡ ಎಂದಿನಂತೆ ಮೃಗಾಲಯ ತೆರೆದಿರಲಿದೆ.
ಕಳೆದ ಮೂರು ದಿನಗಳಿಂದ ಸಾಲು ರಜೆ ಇರುವ ಕಾರಣ ಮೈಸೂರಿಗೆ ಆಗಮಿಸಿ ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಿದ್ದಾರೆ. ಅಂತೆಯೇ ರಾಜ್ಯ ಹೊರ ರಾಜ್ಯಗಳಿಂದ ಮೃಗಾಲಯದತ್ತ ಆಗಮಿಸುತ್ತಿರುವ ಹಾಗೂ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳ ನೋಡಿ ಖುಷಿ ಪಡುವ ಸ್ಥಳೀಯ ಪ್ರವಾಸಿಗರಿಗೆ ವಾರದ ರಜೆ ರದ್ದುಗೊಳಿಸಿ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…