ಮೈಸೂರು

ಮೈಸೂರು| ಸಾಲು ಸಾಲು ರಜೆ ಹಿನ್ನೆಲೆ, ಪ್ರವಾಸಿಗರ ಸಂಖ್ಯೆ ಹೆಚ್ಚಳ; ಮೃಗಾಲಯದ ಮಂಗಳವಾರದ ರಜೆ ರದ್ದು

ಮೈಸೂರು: ಯುಗಾದಿ ಮತ್ತು ರಂಜಾನ್‌ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ.

ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯದತ್ತ ಧಾವಿಸಿರುವ ಹಿನ್ನೆಲೆ ವಾರದ ರಜೆಯನ್ನು ರದ್ದು ಮಾಡಿ ನಾಳೆಯೂ(ಏಪ್ರಿಲ್‌.1) ಕೂಡ ಎಂದಿನಂತೆ ಮೃಗಾಲಯ ತೆರೆದಿರಲಿದೆ.

ಕಳೆದ ಮೂರು ದಿನಗಳಿಂದ ಸಾಲು ರಜೆ ಇರುವ ಕಾರಣ ಮೈಸೂರಿಗೆ ಆಗಮಿಸಿ ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಿದ್ದಾರೆ. ಅಂತೆಯೇ ರಾಜ್ಯ ಹೊರ ರಾಜ್ಯಗಳಿಂದ ಮೃಗಾಲಯದತ್ತ ಆಗಮಿಸುತ್ತಿರುವ ಹಾಗೂ ಮೃಗಾಲಯದಲ್ಲಿರುವ ಪ್ರಾಣಿ ಪಕ್ಷಿಗಳ ನೋಡಿ ಖುಷಿ ಪಡುವ ಸ್ಥಳೀಯ ಪ್ರವಾಸಿಗರಿಗೆ ವಾರದ ರಜೆ ರದ್ದುಗೊಳಿಸಿ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

45 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

14 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

14 hours ago