ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಕಳೆದ ಮೂರು ದಿನಗಳಿಂದ ತಲಕಾಡಿನತ್ತ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇಲ್ಲಿನ ಪ್ರಸಿದ್ಧ ದೇವಸ್ಥಾನಗಳ ಕಡೆಗೆ ಹೆಚ್ಚಿನ ಜನಸಂದಣಿ ಕಂಡುಬರುತ್ತಿದೆ.
ಮರಳುಗಾಡಿನ ಸೌಂದಯ್ಯ ಸವಿಯಲು ಹಾಗೂ ಪವಿತ್ರ ದೇವಸ್ಥಾನಗಳ ದರ್ಶನ ಪಡೆಯಲು ರಾಜ್ಯದ ವಿವಿಧೆಡೆಗಳಿಂದ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.
ಬಿಸಿಲ ನಡುವೆಯೂ ಪ್ರವಾಸಿಗರೆಲ್ಲಾ ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮಿಸುತ್ತಿದ್ದು, ನದಿಯ ತಟದಲ್ಲಿ ಆಡವಾಡುವುದು, ತೆಪ್ಪ ಸವಾರಿ ಮಾಡುವುದು ಸೇರಿದಂತೆ ಕುಟುಂಬದವರೊಂದಿಗೆ ನಿಸರ್ಗದ ಮಡಿಲಲ್ಲಿ ಕಾಲ ಕಳೆಯುವ ಮೂಲಕ ವರ್ಷದ ಕೊನೆಯ ದಿನಗಳನ್ನು ಸಂಭ್ರಮದಿಂದ ಕಳೆಯುತ್ತಿದ್ದು, ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳುತ್ತಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…