train service
ಮೈಸೂರು: ಹಾಸನ ಮತ್ತು ಮಾವಿನಕೆರೆ ನಡುವೆ ಹಳಿ ನವೀಕರಣ ಕಾಮಗಾರಿ ನಡೆಯುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸೇವೆಯನ್ನು25 ದಿನಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್, ಮೇ 16 ರಿಂದ 20, ಮೇ 23 ರಿಂದ 27, ಮೇ 30ರಿಂದ ಜೂನ್ 3, ಜೂನ್ 6ರಿಂದ 10 ಮತ್ತು ಜೂನ್ 13ರಿಂದ 17 ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್, ಮೇ 16 ರಿಂದ 20, ಮೇ 23ರಿಂದ 27, ಮೇ 30 ರಿಂದ ಜೂನ್ 3, ಜೂನ್ 6 ರಿಂದ 10 ಮತ್ತು ಜೂನ್ 13 ರಿಂದ 17ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 80ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ ೦೬೫೮೩ ಕೆಎಸ್ಆರ್ ಬೆಂಗಳೂರು – ಹಾಸನ ಮೆಮು, ಮೇ 16 ರಿಂದ 20, ಮೇ 23 ರಿಂದ 27, ಮೇ 30 ರಿಂದ ಜೂನ್ 3, ಜೂನ್ 6ರಿಂದ 10 ಮತ್ತು ಜೂನ್ 13ರಿಂದ 17ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…
ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…