train service
ಮೈಸೂರು: ಹಾಸನ ಮತ್ತು ಮಾವಿನಕೆರೆ ನಡುವೆ ಹಳಿ ನವೀಕರಣ ಕಾಮಗಾರಿ ನಡೆಯುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸೇವೆಯನ್ನು25 ದಿನಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್, ಮೇ 16 ರಿಂದ 20, ಮೇ 23 ರಿಂದ 27, ಮೇ 30ರಿಂದ ಜೂನ್ 3, ಜೂನ್ 6ರಿಂದ 10 ಮತ್ತು ಜೂನ್ 13ರಿಂದ 17 ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್, ಮೇ 16 ರಿಂದ 20, ಮೇ 23ರಿಂದ 27, ಮೇ 30 ರಿಂದ ಜೂನ್ 3, ಜೂನ್ 6 ರಿಂದ 10 ಮತ್ತು ಜೂನ್ 13 ರಿಂದ 17ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 80ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
ರೈಲು ಸಂಖ್ಯೆ ೦೬೫೮೩ ಕೆಎಸ್ಆರ್ ಬೆಂಗಳೂರು – ಹಾಸನ ಮೆಮು, ಮೇ 16 ರಿಂದ 20, ಮೇ 23 ರಿಂದ 27, ಮೇ 30 ರಿಂದ ಜೂನ್ 3, ಜೂನ್ 6ರಿಂದ 10 ಮತ್ತು ಜೂನ್ 13ರಿಂದ 17ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…