friendship,young farmer planting on the Rice Berry organic paddy rice farmland,Together concept.
ಮೈಸೂರು: ಇಲವಾಲದ ಯಲಚಹಳ್ಳಿಯ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಅಂಗವಾಗಿ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಸಂತೆಮಾಳದಲ್ಲಿ ಜೂ. 07 ರಂದು ಸಂಜೆ 06 ಗಂಟೆಗೆ “ಭತ್ತ ಮತ್ತು ಕಬ್ಬು ಕೃಷಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನಗಳು” ಕುರಿತಾದ ತರಬೇತಿ ಕಾರ್ಯಕ್ರಮವನ್ನು ರೈತರಿಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ನುರಿತ ವಿಜ್ಞಾನಿಗಳು, ಗುಣಮಟ್ಟದ ಉತ್ಪಾದನೆಯಲ್ಲಿ ಎದುರಿಸುವ ಹಲವಾರು ಸಮಸ್ಯೆ ಮತ್ತು ಅದರ ಪರಿಹಾರದ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ. ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಸೇರಿದ ಆಸಕ್ತ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿಗಾಗಿ ದೂ.ಸಂ:7760074936 ಅಥವಾ 7795100993 ಸಂಪರ್ಕಿಸಬಹುದು ಎಂದು ತೋಟಗಾರಿಕಾ ಮಹಾವಿದ್ಯಾಲಯದ ಡೀನ್(ತೋಟಗಾರಿಕೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…