ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ವೊಂದು ರಸ್ತೆ ಡಿವೈಡರ್ಗೆ ಗುದ್ದಿದ ಪರಿಣಾಮ ಬಸ್ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಚಾಮುಂಡಿ ಬೆಟ್ಟಕ್ಕೆ ತಲುಪುವ ರಸ್ತೆಯ ವ್ಯೂ ಪಾಯಿಂಟ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ಗೆ ಗುದ್ದಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪರಾಗಿದ್ದಾರೆ. ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಿದ್ಧಾರ್ಥ ನಗರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…