ಮೈಸೂರು : ಭಾರತೀಯ ಜನತಾ ಪಾರ್ಟಿಯ ಮಾತೃ ಪಕ್ಷ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ ಶಾಮ್ ಪ್ರಸಾದ್ ಮುಖರ್ಜಿ ರವರ ಪುಣ್ಯ ಸ್ಮರಣೆಯ ಅಂಗವಾಗಿ ಬಿಜೆಪಿ ಕೃಷ್ಣರಾಜ ಕ್ಷೇತ್ರದ ವತಿಯಿಂದ 5 ಜನ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.
ಡಾ.ಶಾಮ ಪ್ರಸಾದ್ ಮುಖರ್ಜಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀ ಟಿ.ಎಸ್. ಶ್ರೀವತ್ಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಐವರಿಗೆ ಶಾಸಕರು ಸನ್ಮಾನ ಮಾಡಿದರು.
ಕಾರ್ಯಕ್ರಮದಲ್ಲಿ ಕೆ.ಆರ್. ಕ್ಷೇತ್ರದ ಬಿಜೆಪಿ ಅಧ್ಯಕ್ಷ ಯು.ಜಿ. ಗೋಪಾಲ್ ರಾಜ್ ಅರಸ್, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಯಶಂಕರ್, ಕಾರ್ಯಕ್ರಮದ ಮುಖ್ಯ ಭಾಷಣಕಾರರಾದ ಪ್ರೊ. ಶಿವಾನಂದ್, ಸನ್ಮಾಮಾನಿತಾರದ, ಡಾ. ಚಂದ್ರಶೇಖರ್, ಯೋಗಾ ಪ್ರಕಾಶ್, ಯೋಗಾ ರಂಗನಾಥ್, ಶಿವಕುಮಾರ್ ಹೆಚ್.ಎನ್, ಕು. ದೀಕ್ಷಿತಾ, ಬಿಜೆಪಿ ಮುಖಂಡರಾದ ಸೋಮಸುಂದರ್, ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ಮಾಜಿ ಪಾಲಿಕೆ ಸದಸ್ಯ ಪ್ರಸನ್ನ, ಶೈಲೇಂದ್ರ, ವಿದ್ಯಾ ಅರಸ್, ಶಾರದ ಈಶ್ವರ್, ಸೌಭಾಗ್ಯ ಮೂರ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ರವಿ, ಎಸ್.ಟಿ. ಮೊರ್ಚಾ ಅಧ್ಯಕ್ಷ ನಂದೀಶ್, ಉಪಾಧ್ಯಕ್ಷರಾದ ಓಂ ಶ್ರೀನಿವಾಸ್, ಟಿವಿಎಸ್ ನಾಗರಾಜ್, ಮನೋಜ್, ಕಾರ್ಯದರ್ಶಿ ರೇಖಾ, ಕಾವೇರಿ, ಹರ್ಷ, ಪ್ರದೀಪ್, ಕಿಶೋರ್ ಹಾಗು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…