ಮೈಸೂರು

ಸಾಧಕರಿಗೆ ಶಾಸಕ ಶ್ರೀವತ್ಸರಿಂದ ಗೌರವ ಸಮರ್ಪಣೆ

ಮೈಸೂರು : ಭಾರತೀಯ ಜನತಾ ಪಾರ್ಟಿಯ ಮಾತೃ ಪಕ್ಷ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ ಶಾಮ್ ಪ್ರಸಾದ್ ಮುಖರ್ಜಿ ರವರ ಪುಣ್ಯ ಸ್ಮರಣೆಯ ಅಂಗವಾಗಿ ಬಿಜೆಪಿ ಕೃಷ್ಣರಾಜ ಕ್ಷೇತ್ರದ ವತಿಯಿಂದ 5 ಜನ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.

ಡಾ.ಶಾಮ ಪ್ರಸಾದ್ ಮುಖರ್ಜಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀ ಟಿ.ಎಸ್. ಶ್ರೀವತ್ಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಐವರಿಗೆ ಶಾಸಕರು ಸನ್ಮಾನ ಮಾಡಿದರು.

ಕಾರ್ಯಕ್ರಮದಲ್ಲಿ ಕೆ.ಆರ್. ಕ್ಷೇತ್ರದ ಬಿಜೆಪಿ ಅಧ್ಯಕ್ಷ ಯು.ಜಿ. ಗೋಪಾಲ್ ರಾಜ್ ಅರಸ್, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಯಶಂಕರ್, ಕಾರ್ಯಕ್ರಮದ ಮುಖ್ಯ ಭಾಷಣಕಾರರಾದ ಪ್ರೊ. ಶಿವಾನಂದ್, ಸನ್ಮಾಮಾನಿತಾರದ, ಡಾ. ಚಂದ್ರಶೇಖರ್, ಯೋಗಾ ಪ್ರಕಾಶ್, ಯೋಗಾ ರಂಗನಾಥ್, ಶಿವಕುಮಾರ್ ಹೆಚ್.ಎನ್, ಕು. ದೀಕ್ಷಿತಾ, ಬಿಜೆಪಿ ಮುಖಂಡರಾದ ಸೋಮಸುಂದರ್, ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ಮಾಜಿ ಪಾಲಿಕೆ ಸದಸ್ಯ ಪ್ರಸನ್ನ, ಶೈಲೇಂದ್ರ, ವಿದ್ಯಾ ಅರಸ್, ಶಾರದ ಈಶ್ವರ್, ಸೌಭಾಗ್ಯ ಮೂರ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ರವಿ, ಎಸ್.ಟಿ. ಮೊರ್ಚಾ ಅಧ್ಯಕ್ಷ ನಂದೀಶ್, ಉಪಾಧ್ಯಕ್ಷರಾದ ಓಂ ಶ್ರೀನಿವಾಸ್, ಟಿವಿಎಸ್ ನಾಗರಾಜ್, ಮನೋಜ್, ಕಾರ್ಯದರ್ಶಿ ರೇಖಾ, ಕಾವೇರಿ, ಹರ್ಷ, ಪ್ರದೀಪ್, ಕಿಶೋರ್ ಹಾಗು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

12 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago