ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ನಂಜನಗೂಡಿನ ಶ್ರೀರಾಂಪುರ ಬಡಾವಣೆಯ 52 ವರ್ಷದ ರಂಗಸ್ವಾಮಿಯ ಹಾಗೂ ಆತನ ಪುತ್ರ ಅಪ್ಪು ಎಂಬುವವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಮಾಹಿತಿ ಪ್ರಕಾರ ಈಗ ಇಬ್ಬರೂ ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ 1999ರಲ್ಲಿ ರಥದ ಚಕ್ರಕ್ಕೆ ಸಿಲುಕಿ ಒಬ್ಬ ಮೃತಪಟ್ಟು, ಮೂವರು ಕಾಲು ಕಳೆದುಕೊಂಡಿದ್ದರು. ಇಂದು ನಡೆದ ದೊಡ್ಡ ಜಾತ್ರೆಯ ಸಂದರ್ಭದಲ್ಲಿ ಭಕ್ತರ ಕಾಲ್ತುಳಿತದಿಂದ ಅಪ್ಪ ಮಗ ಸಿಲುಕಿ ಮತ್ತೆ ಅವಘಡಕ್ಕೆ ಕಾರಣವಾಗಿದೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…