ಟಿ.ನರಸೀಪುರ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಚಾರ್ವಿ(15), ರಮ್ಯ,(16 ) ಮೃತ ದುರ್ದೈವಿಗಳು. ನೀರಿನಲ್ಲಿ ಮುಳುಗಿ ಗಂಭೀರ ಸ್ಥಿತಿಯಲ್ಲಿರುವ ಸುಚಿತ್ರಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಬೆಂಗಳೂರಿನಿಂದ ಶಾಲೆಯಿಂದ 72 ವಿದ್ಯಾರ್ಥಿಗಳ ತಂಡವು ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಘಟನೆ ಜರುಗಿದೆ.
ಕಾವೇರಿ ನದಿಯ ನೀರಿನಲ್ಲಿ ಈಜಾಡುವಾಗ ಆಯತಪ್ಪಿ ನೀರಿನಲ್ಲಿ ಮುಳುಗಿರುವ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…