ಮೈಸೂರು: ಕಿಡಿಗೇಡಿಗಳು, ಇಲ್ಲಿನ ಉದಗಿರಿಯ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ ಈ ಪ್ರಕರಣವನ್ನು ತನಿಖೆ ನಡೆಸುವಂತೆ ಸಿಸಿಬಿಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ.
ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮಾ ನಡೆದಿತ್ತು. ಇದರ ಬೆನ್ನಲ್ಲೇ ಉದಯಗಿರಿ ಪೊಲೀಸ್ರು ಇದೇ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಸಿಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಘಟನೆಯ ಕುರಿತು ಉದಯಗಿರಿ ಪೊಲೀಸ್ ಠಾಣೆಯ ಪೊಲೀಸರು ಸಿಸಿಟಿವಿ ದೃಶ್ಯದಲ್ಲಿ ಮಾಹಿತಿ ಕಲೆ ಹಾಕಿದ್ದು, ಫೋಟೋ ಆಧಾರಿತವಾಗಿ ಆರೋಪಿಗಳ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…