ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉದಯಗಿರಿ ಪೊಲೀಸರು ಎಫ್ಐಆರ್ ದಾಖಲಿಸಿ ಈ ಪ್ರಕರಣವನ್ನು ನಿನ್ನೆ ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಇಂದು(ಫೆಬ್ರವರಿ.12) ಕಲ್ಲು ತೂರಾಟದ ಸಮಯದಲ್ಲಿದ್ದವರನ್ನು ಸಿಸಿ ಟಿವಿ ಫೋಟೇಜ್ ಆಧರಿಸಿ ಎಂಟು ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಪೊಲೀಸ್ ಬಂಧನ ಮಾಡಿದ ಆರೋಪಿಗಳ ಹೆಸರು ಈ ಕೆಳಕಂಡಂತಿದೆ.
1. ಶಾಂತಿನಗರದ ಸುಹೇಲ್ ಅಲಿಯಾಸ್ ಸೈಯದ್ ಸುಹೇಲ್ ಬಿನ್ ಸೈಯದ್.
2. ಶಾಂತಿನಗರದ ರಹೀಲ್ ಪಾಷಾ ಬಿನ್ ಕಲೀಲ್ ಪಾಷಾ.
3. ಗೌಸಿಯಾನಗರದ ಸೈಯದ್ ಸಾದಿಕ್ ಬಿನ್ ನವೀದ್
4. ಶಾಂತಿನಗರದ ಅಯಾನ್ ಬಿನ್ ಜಬೀವುಲ್ಲಾ.
5. ರಾಜೀವ್ನಗರದ ಅರ್ಬಾಜ್ ಷರೀಫ್ ಬಿನ್ ಇಕ್ಬಾಲ್ ಶರೀಷ್
6. ಸತ್ಯನಗರದ ಏಜಾಜ್ ಬಿನ್ ಅಬ್ದುಲ್ ವಾಜೀದ್.
7. ಗೌಸಿಯಾನಗರದ ಶೋಹೇಬ್ ಪಾಷಾ ಬಿನ್ ಮಜೀದ್ ಪಾಷಾ.
8. ರಾಜೀವ್ನಗರದ ಸಾದಿಕ್ ಪಾಷಾ ಅಲಿಯಾಸ್ ಸಾದಿಕ್ ಬಿನ್ ಖಾಲಿದ್ ಪಾಷಾ
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…