ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉದಯಗಿರಿ ಪೊಲೀಸರು ಎಫ್ಐಆರ್ ದಾಖಲಿಸಿ ಈ ಪ್ರಕರಣವನ್ನು ನಿನ್ನೆ ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಇಂದು(ಫೆಬ್ರವರಿ.12) ಕಲ್ಲು ತೂರಾಟದ ಸಮಯದಲ್ಲಿದ್ದವರನ್ನು ಸಿಸಿ ಟಿವಿ ಫೋಟೇಜ್ ಆಧರಿಸಿ ಎಂಟು ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಪೊಲೀಸ್ ಬಂಧನ ಮಾಡಿದ ಆರೋಪಿಗಳ ಹೆಸರು ಈ ಕೆಳಕಂಡಂತಿದೆ.
1. ಶಾಂತಿನಗರದ ಸುಹೇಲ್ ಅಲಿಯಾಸ್ ಸೈಯದ್ ಸುಹೇಲ್ ಬಿನ್ ಸೈಯದ್.
2. ಶಾಂತಿನಗರದ ರಹೀಲ್ ಪಾಷಾ ಬಿನ್ ಕಲೀಲ್ ಪಾಷಾ.
3. ಗೌಸಿಯಾನಗರದ ಸೈಯದ್ ಸಾದಿಕ್ ಬಿನ್ ನವೀದ್
4. ಶಾಂತಿನಗರದ ಅಯಾನ್ ಬಿನ್ ಜಬೀವುಲ್ಲಾ.
5. ರಾಜೀವ್ನಗರದ ಅರ್ಬಾಜ್ ಷರೀಫ್ ಬಿನ್ ಇಕ್ಬಾಲ್ ಶರೀಷ್
6. ಸತ್ಯನಗರದ ಏಜಾಜ್ ಬಿನ್ ಅಬ್ದುಲ್ ವಾಜೀದ್.
7. ಗೌಸಿಯಾನಗರದ ಶೋಹೇಬ್ ಪಾಷಾ ಬಿನ್ ಮಜೀದ್ ಪಾಷಾ.
8. ರಾಜೀವ್ನಗರದ ಸಾದಿಕ್ ಪಾಷಾ ಅಲಿಯಾಸ್ ಸಾದಿಕ್ ಬಿನ್ ಖಾಲಿದ್ ಪಾಷಾ
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…