ಮೈಸೂರು

ಉದಯಗಿರಿ ಪೊಲೀಸ್‌ ಠಾಣಾ ಪ್ರಕರಣ: ಎಂಟು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉದಯಗಿರಿ ಪೊಲೀಸರು ಎಫ್‌ಐಆರ್‌ ದಾಖಲಿಸಿ ಈ ಪ್ರಕರಣವನ್ನು ನಿನ್ನೆ ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಇಂದು(ಫೆಬ್ರವರಿ.12) ಕಲ್ಲು ತೂರಾಟದ ಸಮಯದಲ್ಲಿದ್ದವರನ್ನು ಸಿಸಿ ಟಿವಿ ಫೋಟೇಜ್‌ ಆಧರಿಸಿ ಎಂಟು ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಪೊಲೀಸ್‌ ಬಂಧನ ಮಾಡಿದ ಆರೋಪಿಗಳ ಹೆಸರು ಈ ಕೆಳಕಂಡಂತಿದೆ.

1. ಶಾಂತಿನಗರದ ಸುಹೇಲ್‌ ಅಲಿಯಾಸ್‌ ಸೈಯದ್‌ ಸುಹೇಲ್‌ ಬಿನ್‌ ಸೈಯದ್‌.

2. ಶಾಂತಿನಗರದ ರಹೀಲ್‌ ಪಾಷಾ ಬಿನ್‌ ಕಲೀಲ್‌ ಪಾಷಾ.

3. ಗೌಸಿಯಾನಗರದ ಸೈಯದ್‌ ಸಾದಿಕ್‌ ಬಿನ್‌ ನವೀದ್‌

4. ಶಾಂತಿನಗರದ ಅಯಾನ್‌ ಬಿನ್‌ ಜಬೀವುಲ್ಲಾ.

5. ರಾಜೀವ್‌ನಗರದ ಅರ್ಬಾಜ್‌ ಷರೀಫ್‌ ಬಿನ್‌ ಇಕ್ಬಾಲ್‌ ಶರೀಷ್‌

6. ಸತ್ಯನಗರದ ಏಜಾಜ್‌ ಬಿನ್‌ ಅಬ್ದುಲ್‌ ವಾಜೀದ್‌.

7. ಗೌಸಿಯಾನಗರದ ಶೋಹೇಬ್‌ ಪಾಷಾ ಬಿನ್‌ ಮಜೀದ್‌ ಪಾಷಾ.

8. ರಾಜೀವ್‌ನಗರದ ಸಾದಿಕ್‌ ಪಾಷಾ ಅಲಿಯಾಸ್‌ ಸಾದಿಕ್‌ ಬಿನ್‌ ಖಾಲಿದ್‌ ಪಾಷಾ

ಅರ್ಚನ ಎಸ್‌ ಎಸ್

Recent Posts

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

26 mins ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

34 mins ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

48 mins ago

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

2 hours ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

2 hours ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

3 hours ago