ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉದಯಗಿರಿ ಪೊಲೀಸರು ಎಫ್ಐಆರ್ ದಾಖಲಿಸಿ ಈ ಪ್ರಕರಣವನ್ನು ನಿನ್ನೆ ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಇಂದು(ಫೆಬ್ರವರಿ.12) ಕಲ್ಲು ತೂರಾಟದ ಸಮಯದಲ್ಲಿದ್ದವರನ್ನು ಸಿಸಿ ಟಿವಿ ಫೋಟೇಜ್ ಆಧರಿಸಿ ಎಂಟು ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಪೊಲೀಸ್ ಬಂಧನ ಮಾಡಿದ ಆರೋಪಿಗಳ ಹೆಸರು ಈ ಕೆಳಕಂಡಂತಿದೆ.
1. ಶಾಂತಿನಗರದ ಸುಹೇಲ್ ಅಲಿಯಾಸ್ ಸೈಯದ್ ಸುಹೇಲ್ ಬಿನ್ ಸೈಯದ್.
2. ಶಾಂತಿನಗರದ ರಹೀಲ್ ಪಾಷಾ ಬಿನ್ ಕಲೀಲ್ ಪಾಷಾ.
3. ಗೌಸಿಯಾನಗರದ ಸೈಯದ್ ಸಾದಿಕ್ ಬಿನ್ ನವೀದ್
4. ಶಾಂತಿನಗರದ ಅಯಾನ್ ಬಿನ್ ಜಬೀವುಲ್ಲಾ.
5. ರಾಜೀವ್ನಗರದ ಅರ್ಬಾಜ್ ಷರೀಫ್ ಬಿನ್ ಇಕ್ಬಾಲ್ ಶರೀಷ್
6. ಸತ್ಯನಗರದ ಏಜಾಜ್ ಬಿನ್ ಅಬ್ದುಲ್ ವಾಜೀದ್.
7. ಗೌಸಿಯಾನಗರದ ಶೋಹೇಬ್ ಪಾಷಾ ಬಿನ್ ಮಜೀದ್ ಪಾಷಾ.
8. ರಾಜೀವ್ನಗರದ ಸಾದಿಕ್ ಪಾಷಾ ಅಲಿಯಾಸ್ ಸಾದಿಕ್ ಬಿನ್ ಖಾಲಿದ್ ಪಾಷಾ
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…