ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉದಯಗಿರಿ ಪೊಲೀಸರು ಎಫ್ಐಆರ್ ದಾಖಲಿಸಿ ಈ ಪ್ರಕರಣವನ್ನು ನಿನ್ನೆ ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಇಂದು(ಫೆಬ್ರವರಿ.12) ಕಲ್ಲು ತೂರಾಟದ ಸಮಯದಲ್ಲಿದ್ದವರನ್ನು ಸಿಸಿ ಟಿವಿ ಫೋಟೇಜ್ ಆಧರಿಸಿ ಎಂಟು ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಪೊಲೀಸ್ ಬಂಧನ ಮಾಡಿದ ಆರೋಪಿಗಳ ಹೆಸರು ಈ ಕೆಳಕಂಡಂತಿದೆ.
1. ಶಾಂತಿನಗರದ ಸುಹೇಲ್ ಅಲಿಯಾಸ್ ಸೈಯದ್ ಸುಹೇಲ್ ಬಿನ್ ಸೈಯದ್.
2. ಶಾಂತಿನಗರದ ರಹೀಲ್ ಪಾಷಾ ಬಿನ್ ಕಲೀಲ್ ಪಾಷಾ.
3. ಗೌಸಿಯಾನಗರದ ಸೈಯದ್ ಸಾದಿಕ್ ಬಿನ್ ನವೀದ್
4. ಶಾಂತಿನಗರದ ಅಯಾನ್ ಬಿನ್ ಜಬೀವುಲ್ಲಾ.
5. ರಾಜೀವ್ನಗರದ ಅರ್ಬಾಜ್ ಷರೀಫ್ ಬಿನ್ ಇಕ್ಬಾಲ್ ಶರೀಷ್
6. ಸತ್ಯನಗರದ ಏಜಾಜ್ ಬಿನ್ ಅಬ್ದುಲ್ ವಾಜೀದ್.
7. ಗೌಸಿಯಾನಗರದ ಶೋಹೇಬ್ ಪಾಷಾ ಬಿನ್ ಮಜೀದ್ ಪಾಷಾ.
8. ರಾಜೀವ್ನಗರದ ಸಾದಿಕ್ ಪಾಷಾ ಅಲಿಯಾಸ್ ಸಾದಿಕ್ ಬಿನ್ ಖಾಲಿದ್ ಪಾಷಾ
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…