ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಬ್ ಇನ್ಸಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಉದಯಗಿರಿ ಪೊಲೀಸ್ ಠಾಣೆಯ ಪೊಲೀಸ್ರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊಡಿಸಿದ್ದಾರೆ.
ಈ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಲು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್ ಕಾರಣವಾಗಿತ್ತು. ಗಲಭೆ ಪ್ರಕರಣದ ಸಂಬಂಧ ಪೊಲೀಸರು 50ಕ್ಕೂ ಹೆಚ್ಚು ಮಂದಿಯ ಮೇಲೆ ಎಫ್ಐಆರ್ ದಾಖಲಿಸಿದ್ದರು. ಆದರೆ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಪೊಲೀಸರು ವಿಫಲರಾದ ಆರೋಪ ಹಿನ್ನೆಲೆಯಲ್ಲಿ ಎಸ್ಐ ರೂಪೇಶ್ ಹಾಗೂ ಇಬ್ಬರು ಎಸ್ಬಿ ಕಾನ್ಸಟೇಬಲ್ಗಳನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…