ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ರೈತರು ಹೊನ್ನೇರು ಕಟ್ಟಿ ಭೂಮಿ ತಾಯಿಯನ್ನು ಪೂಜಿಸಿದ್ದಾರೆ.
ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಹಾಕುವ ಮೂಲಕ ಹೊಸ ವರ್ಷದ ದಿನ ಕೃಷಿ ಚಟುವಟಿಕೆ ಆರಂಭಿಸಿ ಬೆಳೆ ಚೆನ್ನಾಗಿ ಬಂದು ನೆಮ್ಮದಿಯ ಜೀವನ ಸಿಗಲೆಂದು ಬೇಡುವುದು ಸಂಪ್ರದಾಯವಾಗಿದೆ.
ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಈ ಸಂಪ್ರದಾಯವನ್ನು ಇಂದಿಗೂ ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಎತ್ತುಗಳನ್ನು ತೊಳೆದು ಅವುಗಳಿಗೆ ಬಣ್ಣ ಬಳಿದು ಸಿಂಗರಿಸಿ, ಕೊಟ್ಟಿಗೆ ಗೊಬ್ಬರಕ್ಕೆ ಪೂಜೆ ಸಲ್ಲಿಸುತ್ತಾ, ತಮ್ಮ ಜಮೀನುಗಳಿಗೆ ಹೋಗಿ, ಗೊಬ್ಬರವನ್ನು ಹಾಕಿ ಈ ಬಾರಿ ಒಳ್ಳೆಯ ಫಸಲು ಬರಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…