ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ರೈತರು ಹೊನ್ನೇರು ಕಟ್ಟಿ ಭೂಮಿ ತಾಯಿಯನ್ನು ಪೂಜಿಸಿದ್ದಾರೆ.
ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಹಾಕುವ ಮೂಲಕ ಹೊಸ ವರ್ಷದ ದಿನ ಕೃಷಿ ಚಟುವಟಿಕೆ ಆರಂಭಿಸಿ ಬೆಳೆ ಚೆನ್ನಾಗಿ ಬಂದು ನೆಮ್ಮದಿಯ ಜೀವನ ಸಿಗಲೆಂದು ಬೇಡುವುದು ಸಂಪ್ರದಾಯವಾಗಿದೆ.
ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಈ ಸಂಪ್ರದಾಯವನ್ನು ಇಂದಿಗೂ ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಎತ್ತುಗಳನ್ನು ತೊಳೆದು ಅವುಗಳಿಗೆ ಬಣ್ಣ ಬಳಿದು ಸಿಂಗರಿಸಿ, ಕೊಟ್ಟಿಗೆ ಗೊಬ್ಬರಕ್ಕೆ ಪೂಜೆ ಸಲ್ಲಿಸುತ್ತಾ, ತಮ್ಮ ಜಮೀನುಗಳಿಗೆ ಹೋಗಿ, ಗೊಬ್ಬರವನ್ನು ಹಾಕಿ ಈ ಬಾರಿ ಒಳ್ಳೆಯ ಫಸಲು ಬರಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಮೈಸೂರು : ಬಂಧನ್ ಬ್ಯಾಂಕ್ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…
ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ರೇವಣ್ಣ…
ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…
ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…
ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು…
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…