ಮೈಸೂರು

ಆರ್‌ಎಸ್‌ನವರೇ ಮೋದಿಯನ್ನು ತೆಗೆಯಬೇಕು ಎಂದುಕೊಂಡಿದ್ದಾರೆ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಮೈಸೂರು: ಆರ್‌ಎಸ್‌ಎಸ್‌ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ಕೋಮುವಾದದ ಮೂಲಕ ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಮೋದಿ ಹೀಗೆ ಬಿಟ್ಟರೆ ಪಕ್ಷಕ್ಕೆ ಕಳಂಕ ಬರುತ್ತದೆ ಎಂದು ಮೋದಿಯನ್ನ ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಅಚ್ಚರಿ ಹೇಳಿಕೆ ನೀಡಿದರು.

ಇದನ್ನೂ ಓದಿ:- ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ

ಇನ್ನು ಪರೀಕ್ಷೆ ವೇಳೆ ಜನಿವಾರ ಶಿವದಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಬಿಜೆಪಿಯವರ ಸೃಷ್ಟಿ. ವಿಜಯೇಂದ್ರ ಪ್ರೇರಿತ ಸೃಷ್ಟಿ ಇದು.
ಇದರ ಬಗ್ಗೆ ನಿಜವಾದ ಅಂಶ ಗೊತ್ತಾಗಬೇಕಾದರೆ ಈ ವಿಚಾರವಾಗಿ ಉನ್ನತಮಟ್ಟದ ತನಿಖೆ ನಡೆಯಬೇಕು. ಆಗ ಸತ್ಯಾಂಶ ಹೊರ ಬರಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

30 mins ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

34 mins ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

36 mins ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

39 mins ago

‘ಮೋದಿ ವಿದೇಶ ನೀತಿ ದೇಶದ ಹಿತಕ್ಕೆ ಮಾರಕ’

‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ  ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…

48 mins ago

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

4 hours ago